Rape in broad daylight in the middle of the road

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಬರೋಬ್ಬರಿ 71 ವರ್ಷದ ಡೊಮಿನಿಕ್ ಪೆಲ್ಲಿಕಾಟ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆತನ ಫೋನ್ ಮತ್ತು ಗ್ಯಾಜೆಟ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಹೇಯ ಕೃತ್ಯಯೊಂದು ಬಯಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಆತನ ಮೊಬೈಲ್ ನಲ್ಲಿದ್ದ ಮಹಿಳೆಯ ಪ್ರಜ್ಞಾಹೀನ ಸ್ಥಿತಿಯ ಫೊಟೋ ಪೊಲೀಸರಿಗೆ ಅನುಮಾನ ತರಿಸಿತ್ತು. ಈ ಕುರಿತು ವಿಚಾರಿಸಿದಾಗ ಶಾಕಿಂಗ್‌ ವಿಚಾರ ಬಾಯಿಬಿಟ್ಟಿದ್ದಾನೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಅವನ ಹೆಂಡತಿ. ಆಕೆ ಅತ್ಯಾಚಾರಕ್ಕೆ ತುತ್ತಾಗಿದ್ದಾಳೆ. ಈ ಘಟನೆ ತುಂಬಾ ವಿಚಿತ್ರವಾಗಿ ಕಂಡು ಬಂದ ಹಿನ್ನೆಲೆ ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ ಅಚ್ಚರಿ ಸಂಗತಿಗಳು ಬಹಿರಂಗಗೊಂಡಿವೆ.

ಫ್ರಾನ್ಸ್‌ನ ಡೊಮಿನಿಕ್ ಪೆಲ್ಲಿಕಾಟ್ ಫ್ರಾನ್ಸ್‌ನ ವಿದ್ಯುತ್ ಇಲಾಖೆಯಿಂದ ನಿವೃತ್ತರಾದರು. ಐವತ್ತು ವರ್ಷಗಳಿಂದ ತನ್ನ ಹೆಂಡತಿಯೊಂದಿಗೆ ಮನೆಯಲ್ಲಿದ್ದಾರೆ. ಅವಳಿಗೆ 70 ವರ್ಷ ವಯಸ್ಸು. ಕಳೆದ ಹದಿನಾಲ್ಕು ವರ್ಷಗಳಿಂದ ತನ್ನ ಪತ್ನಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿದ್ದ. ಅಷ್ಟೇ ಅಲ್ಲ, ಅಪರಿಚಿತರನ್ನು ಕರೆಸಿ ಅತ್ಯಾಚಾರ ಮಾಡಿಸಿದ್ದಾನೆ.

ಇದುವರೆಗೆ 72 ಜನರು ಆ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಕೆಲವರು ಎರಡು ಬಾರಿ ಬಂದವರೂ ಇದ್ದಾರೆ. ಅತ್ಯಾಚಾರ ಎಸಗಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆದರೆ, ಇದೆಲ್ಲವೂ ಪರಸ್ಪರ ಒಪ್ಪಿಗೆಯಿಂದ ನಡೆಯುತ್ತಿದೆ ಅಂತ ಅವರು ಭಾವಿಸಿದ್ದರು. ಇದು ಫ್ಯಾಂಟಸಿ ಅಂತ ತಿಳಿದ್ದರಂತೆ. ಅತ್ಯಾಚಾರ ಮಾಡಿಲ್ಲ ಎಂದು ಆರೋಪಿಗಳು ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Accident: ಕಾರುಗಳ ಮುಖಾಮುಖಿ ಡಿಕ್ಕಿ, ಎಂಟು ವರ್ಷದ ಮಗು ಸೇರಿ ಐವರ ದುರ್ಮರಣ

ಒಟ್ಟಿನಲ್ಲಿ, ಪತ್ನಿಯ ಮೇಲೆ ಮುದುಕ ಗಂಡನ ಅರಾಜಕತೆ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು