Rape in broad daylight in the middle of the road

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಬರೋಬ್ಬರಿ 71 ವರ್ಷದ ಡೊಮಿನಿಕ್ ಪೆಲ್ಲಿಕಾಟ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆತನ ಫೋನ್ ಮತ್ತು ಗ್ಯಾಜೆಟ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಹೇಯ ಕೃತ್ಯಯೊಂದು ಬಯಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಆತನ ಮೊಬೈಲ್ ನಲ್ಲಿದ್ದ ಮಹಿಳೆಯ ಪ್ರಜ್ಞಾಹೀನ ಸ್ಥಿತಿಯ ಫೊಟೋ ಪೊಲೀಸರಿಗೆ ಅನುಮಾನ ತರಿಸಿತ್ತು. ಈ ಕುರಿತು ವಿಚಾರಿಸಿದಾಗ ಶಾಕಿಂಗ್‌ ವಿಚಾರ ಬಾಯಿಬಿಟ್ಟಿದ್ದಾನೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಅವನ ಹೆಂಡತಿ. ಆಕೆ ಅತ್ಯಾಚಾರಕ್ಕೆ ತುತ್ತಾಗಿದ್ದಾಳೆ. ಈ ಘಟನೆ ತುಂಬಾ ವಿಚಿತ್ರವಾಗಿ ಕಂಡು ಬಂದ ಹಿನ್ನೆಲೆ ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ ಅಚ್ಚರಿ ಸಂಗತಿಗಳು ಬಹಿರಂಗಗೊಂಡಿವೆ.

ಫ್ರಾನ್ಸ್‌ನ ಡೊಮಿನಿಕ್ ಪೆಲ್ಲಿಕಾಟ್ ಫ್ರಾನ್ಸ್‌ನ ವಿದ್ಯುತ್ ಇಲಾಖೆಯಿಂದ ನಿವೃತ್ತರಾದರು. ಐವತ್ತು ವರ್ಷಗಳಿಂದ ತನ್ನ ಹೆಂಡತಿಯೊಂದಿಗೆ ಮನೆಯಲ್ಲಿದ್ದಾರೆ. ಅವಳಿಗೆ 70 ವರ್ಷ ವಯಸ್ಸು. ಕಳೆದ ಹದಿನಾಲ್ಕು ವರ್ಷಗಳಿಂದ ತನ್ನ ಪತ್ನಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿದ್ದ. ಅಷ್ಟೇ ಅಲ್ಲ, ಅಪರಿಚಿತರನ್ನು ಕರೆಸಿ ಅತ್ಯಾಚಾರ ಮಾಡಿಸಿದ್ದಾನೆ.

ಇದುವರೆಗೆ 72 ಜನರು ಆ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಕೆಲವರು ಎರಡು ಬಾರಿ ಬಂದವರೂ ಇದ್ದಾರೆ. ಅತ್ಯಾಚಾರ ಎಸಗಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆದರೆ, ಇದೆಲ್ಲವೂ ಪರಸ್ಪರ ಒಪ್ಪಿಗೆಯಿಂದ ನಡೆಯುತ್ತಿದೆ ಅಂತ ಅವರು ಭಾವಿಸಿದ್ದರು. ಇದು ಫ್ಯಾಂಟಸಿ ಅಂತ ತಿಳಿದ್ದರಂತೆ. ಅತ್ಯಾಚಾರ ಮಾಡಿಲ್ಲ ಎಂದು ಆರೋಪಿಗಳು ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Accident: ಕಾರುಗಳ ಮುಖಾಮುಖಿ ಡಿಕ್ಕಿ, ಎಂಟು ವರ್ಷದ ಮಗು ಸೇರಿ ಐವರ ದುರ್ಮರಣ

ಒಟ್ಟಿನಲ್ಲಿ, ಪತ್ನಿಯ ಮೇಲೆ ಮುದುಕ ಗಂಡನ ಅರಾಜಕತೆ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ