Viral Video masturbates inside the temple

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಗಾಜಿಯಾಬಾದ್: ಕಾಮುಕರ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಕಾಮದಾಸೆಯನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಖಾಸಗಿ ಭಾಗಗಳನ್ನು ಪ್ರದರ್ಶನ ಮಾಡುವುದು, ಮೂಕ ಪ್ರಾಣಿಗಳ ಮೇಲೂ ಲೈಂಗಿಕ ದೌರ್ಜನ್ಯ ಮಾಡುವುದು… ಹೀಗೆ ನೀಚ ಕೃತ್ಯಗಳನ್ನು ಮಾಡುತ್ತಿದ್ದಾರೆ. ಈಗ ಅವರು ಪವಿತ್ರವಾದ ದೇವಾಲಯದೊಳಗೂ ಈ ನಾಚಿಕೆಗೇಡಿನ ಕೆಲಸಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಒಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video) ಆಗಿದೆ.

Join Our Telegram: https://t.me/dcgkannada

ಹೌದು, ಉತ್ತರ ಪ್ರದೇಶದ ಒಂದು ದೇವಾಲಯದೊಳಗೆ ಕಾಮುಕ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್‍ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡುತ್ತಾ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಾಜಿಯಾಬಾದ್ ಪೊಲೀಸರು ಕುಕೃತ್ಯ ನಡೆಸಿದ ವ್ಯಕ್ತಿಯ ಹುಡುಕಾಟ ಆರಂಭಿಸಿದ್ದಾರೆ.

ಈ ವಿಡಿಯೊವನ್ನು ಸಚಿನ್ ಗುಪ್ತಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ, ಸಾರ್ವಜನಿಕೆ ಆಕ್ರೋಶಕ್ಕೂ ಕಾರಣವಾಗಿದೆ.

ದೇವಾಲಯದ ಆವರಣದಲ್ಲಿ ವ್ಯಕ್ತಿಯು ಅಶ್ಲೀಲ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೋ ತೋರಿಸುತ್ತದೆ. ಇದು ಸ್ಥಳೀಯ ಸಮುದಾಯ ಮತ್ತು ಧಾರ್ಮಿಕ ಭಕ್ತರಲ್ಲಿ ಬೇಸರವನ್ನುಂಟು ಮಾಡಿದೆ. ವಿಡಿಯೋ ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗಾಜಿಯಾಬಾದ್ ಪೊಲೀಸರು ಪ್ರಕರಣ ಗಂಭೀರತೆಯನ್ನು ತಿಳಿದುಕೊಂಡು ದೃಶ್ಯವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ಹಸ್ತಮೈಥುನ ಮಾಡಲು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಳಸಿಕೊಂಡಿದ್ದ. ಅಲ್ಲದೇ ಆತ ತನ್ನ ಕಾಮದಾಹ ತೀರಿಸಿಕೊಳ್ಳಲು ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದ. ಮೊನ್ನೆ ಮೊನ್ನೆ ತಾನೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಮುದುಕನೊಬ್ಬ ಹಸ್ತ ಮೈಥುನ ಮಾಡಿಕೊಂಡುದ್ದ.

ಈ ರೀತಿಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿವೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ