Viral Video masturbates inside the temple

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಗಾಜಿಯಾಬಾದ್: ಕಾಮುಕರ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಕಾಮದಾಸೆಯನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಖಾಸಗಿ ಭಾಗಗಳನ್ನು ಪ್ರದರ್ಶನ ಮಾಡುವುದು, ಮೂಕ ಪ್ರಾಣಿಗಳ ಮೇಲೂ ಲೈಂಗಿಕ ದೌರ್ಜನ್ಯ ಮಾಡುವುದು… ಹೀಗೆ ನೀಚ ಕೃತ್ಯಗಳನ್ನು ಮಾಡುತ್ತಿದ್ದಾರೆ. ಈಗ ಅವರು ಪವಿತ್ರವಾದ ದೇವಾಲಯದೊಳಗೂ ಈ ನಾಚಿಕೆಗೇಡಿನ ಕೆಲಸಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಒಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video) ಆಗಿದೆ.

Join Our Telegram: https://t.me/dcgkannada

ಹೌದು, ಉತ್ತರ ಪ್ರದೇಶದ ಒಂದು ದೇವಾಲಯದೊಳಗೆ ಕಾಮುಕ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್‍ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡುತ್ತಾ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಾಜಿಯಾಬಾದ್ ಪೊಲೀಸರು ಕುಕೃತ್ಯ ನಡೆಸಿದ ವ್ಯಕ್ತಿಯ ಹುಡುಕಾಟ ಆರಂಭಿಸಿದ್ದಾರೆ.

ಈ ವಿಡಿಯೊವನ್ನು ಸಚಿನ್ ಗುಪ್ತಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ, ಸಾರ್ವಜನಿಕೆ ಆಕ್ರೋಶಕ್ಕೂ ಕಾರಣವಾಗಿದೆ.

ದೇವಾಲಯದ ಆವರಣದಲ್ಲಿ ವ್ಯಕ್ತಿಯು ಅಶ್ಲೀಲ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೋ ತೋರಿಸುತ್ತದೆ. ಇದು ಸ್ಥಳೀಯ ಸಮುದಾಯ ಮತ್ತು ಧಾರ್ಮಿಕ ಭಕ್ತರಲ್ಲಿ ಬೇಸರವನ್ನುಂಟು ಮಾಡಿದೆ. ವಿಡಿಯೋ ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗಾಜಿಯಾಬಾದ್ ಪೊಲೀಸರು ಪ್ರಕರಣ ಗಂಭೀರತೆಯನ್ನು ತಿಳಿದುಕೊಂಡು ದೃಶ್ಯವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ಹಸ್ತಮೈಥುನ ಮಾಡಲು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಳಸಿಕೊಂಡಿದ್ದ. ಅಲ್ಲದೇ ಆತ ತನ್ನ ಕಾಮದಾಹ ತೀರಿಸಿಕೊಳ್ಳಲು ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದ. ಮೊನ್ನೆ ಮೊನ್ನೆ ತಾನೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಮುದುಕನೊಬ್ಬ ಹಸ್ತ ಮೈಥುನ ಮಾಡಿಕೊಂಡುದ್ದ.

ಈ ರೀತಿಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿವೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್