Viral Video masturbates inside the temple

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಗಾಜಿಯಾಬಾದ್: ಕಾಮುಕರ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಕಾಮದಾಸೆಯನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಖಾಸಗಿ ಭಾಗಗಳನ್ನು ಪ್ರದರ್ಶನ ಮಾಡುವುದು, ಮೂಕ ಪ್ರಾಣಿಗಳ ಮೇಲೂ ಲೈಂಗಿಕ ದೌರ್ಜನ್ಯ ಮಾಡುವುದು… ಹೀಗೆ ನೀಚ ಕೃತ್ಯಗಳನ್ನು ಮಾಡುತ್ತಿದ್ದಾರೆ. ಈಗ ಅವರು ಪವಿತ್ರವಾದ ದೇವಾಲಯದೊಳಗೂ ಈ ನಾಚಿಕೆಗೇಡಿನ ಕೆಲಸಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಒಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video) ಆಗಿದೆ.

Join Our Telegram: https://t.me/dcgkannada

ಹೌದು, ಉತ್ತರ ಪ್ರದೇಶದ ಒಂದು ದೇವಾಲಯದೊಳಗೆ ಕಾಮುಕ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್‍ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡುತ್ತಾ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಾಜಿಯಾಬಾದ್ ಪೊಲೀಸರು ಕುಕೃತ್ಯ ನಡೆಸಿದ ವ್ಯಕ್ತಿಯ ಹುಡುಕಾಟ ಆರಂಭಿಸಿದ್ದಾರೆ.

ಈ ವಿಡಿಯೊವನ್ನು ಸಚಿನ್ ಗುಪ್ತಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ, ಸಾರ್ವಜನಿಕೆ ಆಕ್ರೋಶಕ್ಕೂ ಕಾರಣವಾಗಿದೆ.

ದೇವಾಲಯದ ಆವರಣದಲ್ಲಿ ವ್ಯಕ್ತಿಯು ಅಶ್ಲೀಲ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೋ ತೋರಿಸುತ್ತದೆ. ಇದು ಸ್ಥಳೀಯ ಸಮುದಾಯ ಮತ್ತು ಧಾರ್ಮಿಕ ಭಕ್ತರಲ್ಲಿ ಬೇಸರವನ್ನುಂಟು ಮಾಡಿದೆ. ವಿಡಿಯೋ ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗಾಜಿಯಾಬಾದ್ ಪೊಲೀಸರು ಪ್ರಕರಣ ಗಂಭೀರತೆಯನ್ನು ತಿಳಿದುಕೊಂಡು ದೃಶ್ಯವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ಹಸ್ತಮೈಥುನ ಮಾಡಲು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಳಸಿಕೊಂಡಿದ್ದ. ಅಲ್ಲದೇ ಆತ ತನ್ನ ಕಾಮದಾಹ ತೀರಿಸಿಕೊಳ್ಳಲು ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದ. ಮೊನ್ನೆ ಮೊನ್ನೆ ತಾನೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಮುದುಕನೊಬ್ಬ ಹಸ್ತ ಮೈಥುನ ಮಾಡಿಕೊಂಡುದ್ದ.

ಈ ರೀತಿಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿವೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್