Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಸಾಮಾಜಿಕ ಮಾಧ್ಯಮಗಳಲ್ಲಿ ವಿಭಿನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ಅವು ತಮಾಷೆಯ ಅಥವಾ ಆಶ್ಚರ್ಯಕರವಾದ ಕೆಲವು ವಿಡಿಯೋ ಒಳಗೊಂಡಿರುತ್ತವೆ. ನೀವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸಕ್ರಿಯರಾಗಿದ್ದರೆ ಅಂತಹ ಅನೇಕ ವೈರಲ್ ವೀಡಿಯೊಗಳನ್ನು ನೋಡಿರುತ್ತಿರಿ.

ಇದೀಗ ಒಂದು Viral Video ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ನೋಡಿದ ನಂತರ ನಿಮಗೆ ನಗು ತಡೆಯಲು ಸಾಧ್ಯವಾಗುವುದಿಲ್ಲ.

ಸದ್ಯ, Viral Videoದಲ್ಲಿ ಕುಟುಂಬಸ್ಥರೆಲ್ಲಾ ಒಟ್ಟಿಗೆ ಕುಳಿತು ಟಿವಿ ನೋಡುತ್ತಿರುವುದು ಕಂಡು ಬಂದಿದೆ. ಆದರೆ ಟಿವಿಯಲ್ಲಿ ಯಾವುದೇ ಚಲನಚಿತ್ರ ಅಥವಾ ಧಾರಾವಾಹಿ ಪ್ಲೇ ಆಗುತ್ತಿಲ್ಲ! ಬದಲಿಗೆ ಹಾಸಿಗೆಯ ಮೇಲೆ ಕುಳಿತಿರುವ ಹುಡುಗಿಯ ಫೋನ್ ಸಂಪರ್ಕಗೊಂಡಿದೆ ಮತ್ತು ಅವಳು ಏನು ಮಾಡುತ್ತಿದ್ದರೂ ಟಿವಿಯಲ್ಲಿ ಗೋಚರಿಸುತ್ತದೆ.

ಆಹುಡುಗಿ ಹಾಸಿಗೆಯ ಮೇಲೆ ಕುಳಿತು ತನ್ನ ಗೆಳೆಯನೊಂದಿಗೆ ಮಾತನಾಡುತ್ತಿರುವುದು ಟಿವಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಅದನ್ನು ಕುಟುಂಬ ಸದಸ್ಯರೂ ನೋಡುತ್ತಿದ್ದಾರೆ. ಯಾವಾಗ ಹುಡುಗಿ ಟಿವಿ ಕಡೆ ನೋಡುತ್ತಾಳೋ ಅವಳಿಗೂ ಆಶ್ಚರ್ಯವಾಗುತ್ತದೆ! ಈ ವೀಡಿಯೋ ಭಾರೀ ವೈರಲ್ ಆಗುತ್ತಿದೆ.

ವೀಡಿಯೊವನ್ನು @sarcasqo ಎಂಬ ಖಾತೆಯಿಂದ X ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ವೀಡಿಯೋ ಪೋಸ್ಟ್ ಮಾಡುವಾಗ, ‘ಇದು ಚಂಡಮಾರುತದ ಮುಂಚಿನ ಶಾಂತತೆ’ ಎಂದು ಬರೆಯಲಾಗಿದೆ. ಸಾವಿರಾರು ಜನರು ವೀಡಿಯೊ ವೀಕ್ಷಿಸಿದ್ದಾರೆ.

Latest News

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ