Viral video: Young man who bit a cobra for reels

Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

ಕಾಮರೆಡ್ಡಿ: ಯುವಕನೊಬ್ಬ ರೀಲ್ಸ್‌ಗಾಗಿ ನಾಗರ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು ಮೃತಪಟ್ಟ ದುರಂತ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ. (Viral video)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶಿವ ಮೃತ ಯುವಕ ಎಂದು ಗುರುತಿಸಲಾಗಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ನವಾಡ ಮಂಡಲದ ದೇಸಾಯಿಪೇಟ್ ಗ್ರಾಮದಲ್ಲಿ ಈ ಅವಘಡ ಬೆಳಕಿಗೆ ಬಂದಿದೆ.

ಹಾವಾಡಿಗನೊಬ್ಬನ ಮಗ ಶಿವ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಬಾಯಲ್ಲಿ ಕಚ್ಚಿ ಹಿಡಿದಿದ್ದಾನೆ. ಆದರೆ, ಬಾಯಿಯೊಳಗೆ ಹೋದ ಹಾವು ಶಿವನಿಗೆ ಕಚ್ಚಿದ್ದು ಇದು ಶಿವನ ಗಮನಕ್ಕೆ ಬಂದಿರುವುದಿಲ್ಲ. ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಶಿವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಆಗ, ಆದಾಗಲೇ ಹಾವು ಕಡಿತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಶಿವ ಹಾವನ್ನು ಬಾಯಲ್ಲಿ ಹಿಡಿದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ.

Latest News

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ