Crime news: Child killed in husband-wife fight..!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

ಮಂಡ್ಯ: ಮಂಡ್ಯದಲ್ಲಿ ಗೃಹಿಣಿ ಅನುಮಾಸ್ಪದ ಸಾವನ್ನಪ್ಪಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಗಂಡನ ಮನೆಗೆ ಬೆಂಕಿ ಹಾಕಿರುವ ದುರ್ಘಟನೆ ಸಂಭವಿಸಿದೆ. (Sad news)

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಗದ್ದೆ ಹೊಸೂರಿನಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಈ ನಡುವೆ ಸ್ವಾತಿ ಮನೆಗೆ ಸಂಬಂಧಿಕರು ಬೆಂಕಿಗೆ ಇಡುತ್ತಿದ್ದ ಹಾಗೇ ಗಂಡ ಮೋಹನ್‌ ಕೂಡ ಕರೆಗೆ ಹಾರಿ ಆತ್ಮಹತ್ಯೆ (Sad news) ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Join Our Telegram: https://t.me/dcgkannada

ಸದ್ಯ, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ