Actor darshan and pavitra gowda in murder case

ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ನಟ ದರ್ಶನ್ ಗೆ ಇಂದು ಜಾಮೀನು ಸಿಗುತ್ತಾ?

ಬೆಂಗಳೂರು: 3991 ಪುಟಗಳ ಸುದೀರ್ಘ ಚಾಜ್ ಶೀಟ್ ಸಲ್ಲಿಕೆಯ ಬೆನ್ನಲ್ಲೇ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಅರ್ಜಿ ರದ್ದಾಗುವುದು ಖಚಿತವಾಗಿದ್ದರೂ ಕಾನೂನು ಪ್ರಕ್ರಿಯೆ ಆರಂಭಿಸಲು ದರ್ಶನ್ ಪರ ವಕೀಲರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೋಮವಾರ ಮುಕ್ತಾಯಗೊಳ್ಳಲಿದೆ. ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳು ಕಾರಾಗೃಹದಿಂದಲೇ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಡಿಯೊ ಕಾನ್ಸರನ್ಸ್ ಮೂಲಕ ತಾವಿದ್ದ ಕಾರಾಗೃಹಗಳಿಂದಲೇ ಸೋಮವಾರ ಹಾಜರಾಗಲಿದ್ದಾರೆ.

ಇದೇ ವೇಳೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ ಶೀಟ್ ಎಲ್ಲ 17 ಜನ ಆರೋಪಿಗಳ ಕೈ ಸೇರಲಿದೆ. ಚಾರ್ಜ್‌ ಶೀಟ್ ಕೈ ಸೇರಿದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳು ಸೋಮವಾರ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಪವಿತ್ರಾ ಬಿಟ್ಟು ಯಾರೂ ಜಾಮೀನಿಗೆ ಅರ್ಜಿ ಹಾಕಿಲ್ಲ:

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆಯಾಗಿರುವ ಘಟನೆ ನಡೆದು ಮೂರು ತಿಂಗಳು ಕಳೆದಿವೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ 17 ಆರೋಪಿಗಳ ಬಂಧನವಾಗಿಯೂ ಮೂರು ತಿಂಗಳು ಕಳೆದಿದೆ. ಈ ನಡುವೆ ಪವಿತ್ರಾ ಗೌಡ ಬಿಟ್ಟು ಬೇರೆ 16 ಆರೋಪಿಗಳು ಒಮ್ಮೆಯೂ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ.

ಎ.1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರಾದರೂ ಅವರ ಜಾಮೀನು ಅರ್ಜಿ ವಜಾ ಆಗಿತ್ತು.

ಇದನ್ನೂ ಓದಿ: Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

ವಕಾಲತ್ತಿಗೆ ಸಹಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಇಂದು ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಈಗಾಗಲೇ ಪತ್ನಿ ಹಾಗೂ ಸಹೋದರ ದಿನಕರ್ ಜತೆ ದರ್ಶನ್ ಅವರು ಚರ್ಚೆ ನಡೆಸಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಪತ್ನಿ ಹಾಗೂ ಸಹೋದರ ಜತೆ ಚರ್ಚೆ ಮಾಡಿದ ಬಳಿಕ ದರ್ಶನ್ ವಕಾಲತ್ತಿಗೆ ಸಹಿ ಹಾಕಿದ್ದರು ಎನ್ನಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ