World Yoga Day should not be limited to celebration; Thimmapura

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ಮುಧೋಳ: ”ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದೇ ನಿತ್ಯದ ದಿನಚರಿ ಯಾಗಬೇಕು ಪ್ರತಿದಿನವೂ ಯೋಗ ಮಾಡಿ ನಿರೋಗಿಯಾಗಬೇಕು” ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ತಾಲೂಕಿನ ನಾಗರಾಳ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶಾಲಾ ಕಾಲೇಜ್‌ಗಳ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ದುಶ್ಚಟದಿಂದ ದೂರವಿದ್ದು, ಆರೋಗ್ಯ ಹಾಳಾಗದಂತೆ ಕಾಪಾಡಿಕೊಳ್ಳಬೇಕು. ನಾನು ಕೂಡ ನಿತ್ಯವೂ ಯೋಗ ಮಾಡುತ್ತೇನೆ. ಶಾಲಾ ಕಾಲೇಜ್‌ಗಳಲ್ಲಿ ಮಕ್ಕಳಿಗೆ ಯೋಗದ ಮಹತ್ವ ತಿಳಿಸಬೇಕು” ಎಂದು ಹೇಳಿದರು.

ಪದ್ಮಶ್ರೀ ಪುರಸ್ಕೃತೆ ಡಾ.ವಿಜಯಲಕ್ಷ್ಮಿ ದೇಶಮಾನೆ ಮಾತನಾಡಿ ನಿತ್ಯ ಯೋಗ ಮಾಡಿ ಯೋಗ ಮನಸ್ಸನ್ನು ಶಾಂತಗೊಳಿಸುತ್ತದೆ. ಬದುಕಿಗೆ ಆಸರೆಯಾಗುತ್ತದೆ” ಎಂದು ಹೇಳಿದರು.

ಕೊಂಚೂರದ ಸವಿತಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಪಾರ್ವತಿ ತೇಲಿ ಮಾಧವಾನಂದ ಶಿಕ್ಷಣ ಸಂಸ್ಥೆಯ ಚೇರಮನ್ ಆರ್.ಟಿ.ಪಾಟೀಲ, ಡಾ.ಶಿವಾನಂದ ಕುಬಸದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಅಪರ ಜಿಲ್ಲಾಧಿಕಾರಿಣ ಅಶೋಕ ತೇಲಿ, ಜಿಪಂ ಉಪಕಾರ್ಯದರ್ಶಿ ಎನ್.ವೈ-ಬಸರಿಗಿಡದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಶಾಯಿ, ಡಿವೈಎಸ್ಪಿ ಸೈಯದ್ ರೋಷನ್, ತಹಸೀಲ್ದಾರ್ ಮಹಾದೇವ ಸನಮುರಿ, ಜಮಖಂಡಿ ತಹಸೀಲ್ದಾರ್ ಸದಾಶಿವ ಮಕ್ಕೋಜಿ, ಹೊಳೆಬಸು ದಂಡಿನ, ತಾಪಂ ಇಒ ಉಮೇಶ ಸಿದ್ದಾಳ, ಬಿಇಒ ಸಮೀರ. ಮುಲ್ಲಾ, ನಾರಾಯಣಗೌಡ ಉತ್ತಂಗಿ, ಸಿಪಿಐ ಮಹಾದೇವ ಶಿರಹಟ್ಟಿ, ಶ್ರೀಶೈಲ್ ಹುನ್ನೂರ ಇತರರು ಪಾಲ್ಗೊಂಡಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ