World Yoga Day should not be limited to celebration; Thimmapura

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ಮುಧೋಳ: ”ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದೇ ನಿತ್ಯದ ದಿನಚರಿ ಯಾಗಬೇಕು ಪ್ರತಿದಿನವೂ ಯೋಗ ಮಾಡಿ ನಿರೋಗಿಯಾಗಬೇಕು” ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ತಾಲೂಕಿನ ನಾಗರಾಳ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಶಾಲಾ ಕಾಲೇಜ್‌ಗಳ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ದುಶ್ಚಟದಿಂದ ದೂರವಿದ್ದು, ಆರೋಗ್ಯ ಹಾಳಾಗದಂತೆ ಕಾಪಾಡಿಕೊಳ್ಳಬೇಕು. ನಾನು ಕೂಡ ನಿತ್ಯವೂ ಯೋಗ ಮಾಡುತ್ತೇನೆ. ಶಾಲಾ ಕಾಲೇಜ್‌ಗಳಲ್ಲಿ ಮಕ್ಕಳಿಗೆ ಯೋಗದ ಮಹತ್ವ ತಿಳಿಸಬೇಕು” ಎಂದು ಹೇಳಿದರು.

ಪದ್ಮಶ್ರೀ ಪುರಸ್ಕೃತೆ ಡಾ.ವಿಜಯಲಕ್ಷ್ಮಿ ದೇಶಮಾನೆ ಮಾತನಾಡಿ ನಿತ್ಯ ಯೋಗ ಮಾಡಿ ಯೋಗ ಮನಸ್ಸನ್ನು ಶಾಂತಗೊಳಿಸುತ್ತದೆ. ಬದುಕಿಗೆ ಆಸರೆಯಾಗುತ್ತದೆ” ಎಂದು ಹೇಳಿದರು.

ಕೊಂಚೂರದ ಸವಿತಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಪಾರ್ವತಿ ತೇಲಿ ಮಾಧವಾನಂದ ಶಿಕ್ಷಣ ಸಂಸ್ಥೆಯ ಚೇರಮನ್ ಆರ್.ಟಿ.ಪಾಟೀಲ, ಡಾ.ಶಿವಾನಂದ ಕುಬಸದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಅಪರ ಜಿಲ್ಲಾಧಿಕಾರಿಣ ಅಶೋಕ ತೇಲಿ, ಜಿಪಂ ಉಪಕಾರ್ಯದರ್ಶಿ ಎನ್.ವೈ-ಬಸರಿಗಿಡದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಶಾಯಿ, ಡಿವೈಎಸ್ಪಿ ಸೈಯದ್ ರೋಷನ್, ತಹಸೀಲ್ದಾರ್ ಮಹಾದೇವ ಸನಮುರಿ, ಜಮಖಂಡಿ ತಹಸೀಲ್ದಾರ್ ಸದಾಶಿವ ಮಕ್ಕೋಜಿ, ಹೊಳೆಬಸು ದಂಡಿನ, ತಾಪಂ ಇಒ ಉಮೇಶ ಸಿದ್ದಾಳ, ಬಿಇಒ ಸಮೀರ. ಮುಲ್ಲಾ, ನಾರಾಯಣಗೌಡ ಉತ್ತಂಗಿ, ಸಿಪಿಐ ಮಹಾದೇವ ಶಿರಹಟ್ಟಿ, ಶ್ರೀಶೈಲ್ ಹುನ್ನೂರ ಇತರರು ಪಾಲ್ಗೊಂಡಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ