Yatra to create awareness among the youth: Ananda Deva

ಯುವ ಜನಾಂಗದವರಿಗೆ ಜಾಗೃತಿ ಮೂಡಿಸಲು ಯಾತ್ರೆ: ಆನಂದ ದೇವರು

ಯುವ ಜನಾಂಗದವರಿಗೆ ಜಾಗೃತಿ ಮೂಡಿಸಲು ಯಾತ್ರೆ: ಆನಂದ ದೇವರು

ಮುದ್ದೇಬಿಹಾಳ : ಯುವ ಜನಾಂಗ ದುಶ್ಚಟಗಳ ದಾಸರಾಗಿ ತಮ್ಮ ಬದುಕು ಹಾಳುಮಾಡಿಕೊಳ್ಳುತ್ತಿದ್ದು ಅವರನ್ನು ಸರಿದಾರಿಯಲ್ಲಿ ನಡೆಸಲು ದುಶ್ಚಟಗಳನ್ನು ಭಿಕ್ಷೆ ಬೇಡಿ ಅವರನ್ನು ಸನ್ಮಾರ್ಗದ ಬದುಕಿನ ದಾರಿಗೆ ತೋರುವುದಕ್ಕಾಗಿ ಜನಜಾಗೃತಿ ಸೇವಾಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹುಣಶ್ಯಾಳ ಪಿ.ಬಿ ಹಿರೇಮಠದ ಆನಂದ ದೇವರು ಹೇಳಿದರು.

Join Our Telegram: https://t.me/dcgkannada

ತಾಲೂಕಿನ ಬಸರಕೋಡ ಗ್ರಾಮದಲ್ಲಿ ಒಂಭತ್ತು ದಿನಗಳ ಕಾಲ ನಡೆದ ಜನಜಾಗೃತಿ ಸೇವಾಯಾತ್ರೆಯ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.

ಬಾಳಿ ಬದುಕಬೇಕಾದ ವಯಸ್ಸಿನಲ್ಲಿ ಬದುಕಿಗೆ ವಿದಾಯ ಹೇಳಿ ಹೋಗುತ್ತಿರುವ ಯುವ ಜನಾಂಗವನ್ನು ಸರಿದಾರಿಗೆ ತರುವ ಸಂಕಲ್ಪವನ್ನು ಮಾಡಿದ್ದೇವೆ. ಬೀದಿ ಬೀದಿಗಳಲ್ಲಿ ಸುತ್ತಾಡಿ ಪ್ರತಿ ಮನೆ ಮನೆಗಳಿಗೆ ಜಾತಿ ಭೇದವಿಲ್ಲದೆ ಹೋಗಿ ರುದ್ರಾಕ್ಷಿ ದೀಕ್ಷೆಯನ್ನು ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Who after modi? ಮೋದಿ ನಂತರ ಪ್ರಧಾನಿ ಯಾರು..? ಸಮೀಕ್ಷೆ ಬಹಿರಂಗ..!

ಜನಜಾಗೃತಿ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಪವಾಡ ಬಸವೇಶ್ವರ ಸಂಸ್ಥೆಯ ಅಧ್ಯಕ್ಷ ಕೆ.ವಾಯ್. ಬಿರಾದಾರ, ಮುಖಂಡ ಶ್ರೀಶೈಲ ಮೇಟಿ, ಎಸ್.ಜಿ.ಬಿರಾದಾರ, ನಾಗರಾಜ ಕಮತರ, ಅನ್ನಾಸಾಬ ನಾಡಗೌಡರ , ಬಸವರಾಜ ಮಂಕಣಿ,ಬಸಪ್ಪ ಸಜ್ಜನ, ಸಂಗಮೇಶ ತೋಟದ ಮೊದಲಾದವರು ಇದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ