Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ