Yoga day inspiration for building great India

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಶಿವಕುಮಾರ ಎಸ್ ಮಲಘಾಣ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಶ್ರೀ ‌ಸಂಗಮನಾಥ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ‌ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಹನ್ನೊಂದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಶಿಕ್ಷಕ ಬಿ ಅರ್ ಸಿ ಐ.ಸಿ. ಮಠಪತಿ ಮಾತನಾಡಿ, ಭಾರತೀಯತೆಯನ್ನು ಸಂಭ್ರಮಿಸಬೇಕಾದ ದಿನ ಇದಾಗಿದೆ. ವಿಶ್ವದ ಅಂದಾ ಜು 190 ರಾಷ್ಟ್ರಗಳಲ್ಲಿ ಯೋಗದಿನ ಆಚರಿಸಲಾಗುತ್ತಿದೆ. ಯೋಗದ ರಾಯಬಾರಿಯಾಗಿ ನಮ್ಮ ಪ್ರಧಾನಿಯವರು ನಮ್ಮ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ್ದಾರೆ ನಮ್ಮ ಸನಾತನ ಸಂಸ್ಕೃತಿಯ ಭಾಗವಾದ ಯೋಗ, ಆಯುರ್ವೇದ ಹಾಗೂ ಆಧ್ಯಾತ್ಮಿಕತೆಯನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕು ಎಂದು ಹೇಳಿದರು.

ಎಪಿಎಂಸಿ ಉಪಾಧ್ಯಕ್ಷ‌ ಬೀಮಸಿ ಮೆಟಗುಡ್ಡ ಆಡಳಿತಾಧಿಕಾರಿ ಮಲ್ಲು ಕಳ್ಳೆನ್ನವರ, ಯೋಗ ಶಿಕ್ಷಕ ಐ.ಸಿ. ಮಠಪತಿ, ಮುಖ್ಯ ಶಿಕ್ಷಕ‌ ವೆಂಕಟೇಶ‌ ಗುಡೆಪ್ಪನವರ ಪ್ರಾಚಾರ್ಯ ಸುರೇಶ್ ಭಜಂತ್ರಿ ಇತರರಿದ್ದರು.

ವಿದ್ಯಾರ್ಥಿಗಳಿಂದ ಯೋಗ ದಿನಾಚರಣೆಯ ‌ನಿಮಿತ್ಯ ವಿವಿದ ಭಂಗಿಯ ಯೋಗ ನೃತ್ಯ ಹಾಗೂ ಸಂಗೀತ ದಿನಾಚರಣೆಯ‌ ನೃತ್ಯ ಹಾಗೂ ಗಾಯನ ಜರುಗಿದವು. ಭವಾನೇಶ್ವರಿ ಲೋಂಡೆ‌ ನಿರೂಪಿಸಿ ವಂದಿಸಿದರು

ಮುಧೋಳ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿ.ಪಂ ಮಾಜಿ‌ ಅಧ್ಯಕ್ಷ ಶಿವಕುಮಾರ ಮಲಘಾಣ ಉದ್ಘಾಟಿಸಿದರು. ಎಪಿಎಂಸಿ ಉಪಾಧ್ಯಕ್ಷ ಭೀಮಸಿ ಮೆಟಗುಡ್ಡ, ಮಲ್ಲು ಕಳ್ಳೆನ್ನವರ, ಐ.ಸಿ. ಮಠಪತಿ, ಸುರೇಶ ಭಜಂತ್ರಿ, ವೆಂಕಟೇಶ ಗುಡೆಪ್ಪನವರ ಇತರರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು