Yoga day inspiration for building great India

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಶಿವಕುಮಾರ ಎಸ್ ಮಲಘಾಣ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಶ್ರೀ ‌ಸಂಗಮನಾಥ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ‌ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಹನ್ನೊಂದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಶಿಕ್ಷಕ ಬಿ ಅರ್ ಸಿ ಐ.ಸಿ. ಮಠಪತಿ ಮಾತನಾಡಿ, ಭಾರತೀಯತೆಯನ್ನು ಸಂಭ್ರಮಿಸಬೇಕಾದ ದಿನ ಇದಾಗಿದೆ. ವಿಶ್ವದ ಅಂದಾ ಜು 190 ರಾಷ್ಟ್ರಗಳಲ್ಲಿ ಯೋಗದಿನ ಆಚರಿಸಲಾಗುತ್ತಿದೆ. ಯೋಗದ ರಾಯಬಾರಿಯಾಗಿ ನಮ್ಮ ಪ್ರಧಾನಿಯವರು ನಮ್ಮ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ್ದಾರೆ ನಮ್ಮ ಸನಾತನ ಸಂಸ್ಕೃತಿಯ ಭಾಗವಾದ ಯೋಗ, ಆಯುರ್ವೇದ ಹಾಗೂ ಆಧ್ಯಾತ್ಮಿಕತೆಯನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕು ಎಂದು ಹೇಳಿದರು.

ಎಪಿಎಂಸಿ ಉಪಾಧ್ಯಕ್ಷ‌ ಬೀಮಸಿ ಮೆಟಗುಡ್ಡ ಆಡಳಿತಾಧಿಕಾರಿ ಮಲ್ಲು ಕಳ್ಳೆನ್ನವರ, ಯೋಗ ಶಿಕ್ಷಕ ಐ.ಸಿ. ಮಠಪತಿ, ಮುಖ್ಯ ಶಿಕ್ಷಕ‌ ವೆಂಕಟೇಶ‌ ಗುಡೆಪ್ಪನವರ ಪ್ರಾಚಾರ್ಯ ಸುರೇಶ್ ಭಜಂತ್ರಿ ಇತರರಿದ್ದರು.

ವಿದ್ಯಾರ್ಥಿಗಳಿಂದ ಯೋಗ ದಿನಾಚರಣೆಯ ‌ನಿಮಿತ್ಯ ವಿವಿದ ಭಂಗಿಯ ಯೋಗ ನೃತ್ಯ ಹಾಗೂ ಸಂಗೀತ ದಿನಾಚರಣೆಯ‌ ನೃತ್ಯ ಹಾಗೂ ಗಾಯನ ಜರುಗಿದವು. ಭವಾನೇಶ್ವರಿ ಲೋಂಡೆ‌ ನಿರೂಪಿಸಿ ವಂದಿಸಿದರು

ಮುಧೋಳ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿ.ಪಂ ಮಾಜಿ‌ ಅಧ್ಯಕ್ಷ ಶಿವಕುಮಾರ ಮಲಘಾಣ ಉದ್ಘಾಟಿಸಿದರು. ಎಪಿಎಂಸಿ ಉಪಾಧ್ಯಕ್ಷ ಭೀಮಸಿ ಮೆಟಗುಡ್ಡ, ಮಲ್ಲು ಕಳ್ಳೆನ್ನವರ, ಐ.ಸಿ. ಮಠಪತಿ, ಸುರೇಶ ಭಜಂತ್ರಿ, ವೆಂಕಟೇಶ ಗುಡೆಪ್ಪನವರ ಇತರರಿದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ