young man dances obscenely with a young woman wearing a saffron shawl

Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

ಮಂಗಳೂರು: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಈ ಘಟನೆ ದಕ್ಷಿಣ ಕನ್ನಡದಲ್ಲಿ ಸಂಭವಿಸಿದೆ.

ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ, ಧಾರ್ಮಿಕ ಮೆರವಣಿಗೆಯಲ್ಲಿ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಹುಚ್ಚಾಟ ಮೆರೆದಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ.

ವೈರಲ್ ವಿಡಿಯೋದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸಿದ್ದಾನೆ.

ಈ ವೇಳೆ ಇರುಸುಮುರುಸುಗೊಂಡ ಯುವತಿ ಆತನನ್ನು ದೂರ ತಳ್ಳಿ ಅಲ್ಲಿಂದ ಬೇರೆಡೆ ಹೋಗಲು ಪ್ರಯತ್ನಿಸಿರುವುದನ್ನು ವಿಡಿಯೋದಲ್ಲಿ (Viral video) ನೋಡಬಹುದು.

ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಈ ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ, ದಕ್ಷಿಣ ಕನ್ನಡದಲ್ಲಿ ಇದೆಂಥಾ ಸಂಸ್ಕೃತಿ? ಇದು ಯಾವ ರೀತಿಯ ಅಷ್ಟಮಿ ಆಚರಣೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್