young man wrote a death note saying that he could not find a girl to love

Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಶಿವಮೊಗ್ಗ : ಪ್ರೀತಿ ಮಾಡಲು ಹುಡುಗರ
ತರೇವಾರಿ ಸಾಹಸ ಮಾಡಿ ಸುದ್ದಿಯಾಗಿದ್ದು ಇದೆ. ಆದರೆ ಇಲ್ಲೊಬ್ಬ ಯುವಕ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ತೀರ್ಥಹಳ್ಳಿಯ ಜಯದೇವ್ (24) ನಾಪತ್ತೆಯಾಗಿರುವ ಯುವಕ ಈ ರೀತಿ ಮಾಡಿದ್ದಾನೆ.

‘ನನಗಿಂತ ಸಣ್ಣವರಿಗೆ ಲವ್ ಮಾಡಲು ಹುಡುಗಿಯರು ಇದ್ದಾರೆ. ಆದರೆ ನನಗೆ ಒಬ್ಬಳು ಕೂಡ ಲವ್ವ‌ರ್ ಇಲ್ಲ’ ಎಂದು ಯುವಕ ಬರೆದುಕೊಂಡಿದ್ದಾನೆ. ಜೊತೆಗೆ, ಮನಿ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ 90,000 ಹಣಗಳ ಕಳೆದುಕೊಂಡಿರುವ ಬಗ್ಗೆ ಕೂಡ ಉಲ್ಲೇಖಿಸಿದ್ದಾನೆ.

ಕಳೆದ ಮೂರು ವರ್ಷಗಳಿಂದ ಉಪ್ಪಿಲ್ಲದ ಊಟದಂತೆ ನನ್ನ ಬದುಕು ಆಗಿದೆ. ನನಗಿಂತ ಚಿಕ್ಕ ಹುಡುಗರೆಲ್ಲ ಅವರ ಲವರ್ ಜೊತೆ ಮಾತನಾಡುತ್ತಿರುತ್ತಾರೆ. ಇದನ್ನೆಲ್ಲ ನೋಡಿ ನನಗೆ ಜೀವನವೇ ಬೇಡವೆಂಬಾತಾಗಿದೆ ಎಂದು ಬರೆದಿದ್ದಾನೆ.

ಕಳೆದ ಕೆಲ ದಿನಗಳ ಹಿಂದೆ ನಾನು ಒನ್ ಸೈಡ್ ಲವ್ ಮಾಡಿದ್ದ ಹುಡುಗಿಗೆ ಪ್ರಪೋಸ್ ಮಾಡಿದಾಗ ಅವಳು ಕೂಡ ನನ್ನನ್ನ ರಿಜೆಕ್ಟ್ ಮಾಡಿದ್ದಾಳೆ. ಈ ಘಟನೆಯಿಂದಾಗಿ ತನಗೆ ಲವ್ ಮಾಡಲು ಹುಡುಗಿ ಸಿಗುತ್ತಿಲ್ಲ ಎಂದು ಜಯದೇವ್ ಬೇಸರ ವ್ಯಕ್ತಪಡಿಸಿದ್ದಾನೆ.

ನನ್ನ ಸಾವಿಗೆ ನನ್ನ ಕೆಟ್ಟ ನಿರ್ಧಾರಗಳೇ ಕಾರಣ ಎಂದು ವಾಟ್ಸ್‌ಆ್ಯಪ್ ನಲ್ಲಿ ಜಯದೇವ್ ಬರೆದುಕೊಂಡು, ದಯವಿಟ್ಟು ನನ್ನನು ಕ್ಷಮಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾನೆ. (Love story)

ಇದನ್ನೂ ಓದಿ: Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

ಸದ್ಯ, ತೀರ್ಥಳ್ಳಿಯ ತುಂಗಾ ನದಿಯಲ್ಲಿ ಜಯದೇವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಯುವಕನಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ