ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ