ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

Ad
Ad

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

Ad
Ad

ಅದೇ ರೀತಿ ಈ ಬಾರಿ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿ ಗುರುತಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ಶಿಕ್ಷಣ, ಸಮಾಜ ಸೇವೆ, ಉದ್ಯಮ, ಕೃಷಿ, ಇಂಜಿನಿಯರಿಂಗ್‌, ಕನ್ನಡ ಪರ ಹೋರಾಟ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ, ಈ ಮೂಲಕ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ, ರಾಜ್ಯದ ಏಳಿಗಾಗಿ ಶ್ರಮಿಸುತ್ತಿರುವ ಸಾಧಕರನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸಿ ಮುಕುಟಕ್ಕೆ ಗರಿ ಮೂಡಿಸಲಾಗಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.