ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಅದೇ ರೀತಿ ಈ ಬಾರಿ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿ ಗುರುತಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ಶಿಕ್ಷಣ, ಸಮಾಜ ಸೇವೆ, ಉದ್ಯಮ, ಕೃಷಿ, ಇಂಜಿನಿಯರಿಂಗ್‌, ಕನ್ನಡ ಪರ ಹೋರಾಟ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ, ಈ ಮೂಲಕ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ, ರಾಜ್ಯದ ಏಳಿಗಾಗಿ ಶ್ರಮಿಸುತ್ತಿರುವ ಸಾಧಕರನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸಿ ಮುಕುಟಕ್ಕೆ ಗರಿ ಮೂಡಿಸಲಾಗಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ