ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.