ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜನರಕೂಗು ಸುದ್ದಿವಾಹಿನಿಯ ಸಂಸ್ಥಾಪಕ ಗುಲಾಮಮೊಹ್ಮದ ದಫೇದಾರ, ಪ್ರಜಾವಾಣಿ ದಿನಪತ್ರಿಕೆ ವರದಿಗಾರ ಸಾಗರಕುಮಾರ ಉಕ್ಕಲಿ,ದಲಿತಪರ ಹೋರಾಟಗಾರ ಹರೀಶ ನಾಟೀಕಾರ ಹಾಗೂ

ಶೈಕ್ಷಣಿಕ ಕ್ಷೇತ್ರದಿಂದ ಎಸ್.ಎಂ.ಜೋಗಿನ(ಅಡವಿ ಸೋಮನಾಳ), ಎಸ್.ಪಿ.ಢವಳಗಿ(ಆಲೂರ),ರೇಷ್ಮಾ ಶೇಖ(ಸಾಲೋಡಗಿ),ವೀರೇಶ ಹುಲಮನಿ(ಬಳಬಟ್ಟಿ),ಕಾಶೀನಾಥ ಸೂಳಿಭಾವಿ(ಬಸರಕೋಡ),VIJAYALAXMI NIDAGUNDI (ಢವಳಗಿ),ಎo.ಕೆ.ಪೂಜಾರಿ (ಹಡಲಗೇರಿ),ಜಯಶ್ರೀ ಕರಡ್ಡಿ(ಇಂಗಳಗೇರಿ),ಎಸ್.ಜಿ.ನೀರಲಗಿ(ಕೊಣ್ಣೂರ),ಸoಗಣ್ಣ ಹೊಸಮನಿ(ಮಡಿಕೇಶ್ವರ),ಜ್ಯೋತಿ ಬಿರಾದಾರ(ಮಿಣಜಗಿ),ಎಸ್.ಎಸ್.ಪಾಟೀಲ(ಮುದ್ದೇಬಿಹಾಳ),ಬಸಮ್ಮ ಅಮಾತೆಗೌಡರ(ನಾಲತವಾಡ), VIJAYALAXM BHOVI (ರಕ್ಕಸಗಿ), ಎಸ್.ಐ.ಪತ್ತಾರ(ತಾಳಿಕೋಟಿ), ವಿ.ಎಸ್.ತೆಗ್ಗಿ(ತಂಗಡಗಿ), ಜಿ.ಬಿ.ಬಿರಾದಾರ(ತುಂಬಗಿ), ಭೀಮಪ್ಪ ಮಾದರ(ಹುಲ್ಲೂರ), ಎಂ.ಬಿ.ಪಾಟೀಲ(ಹಿರೇಮುರಾಳ), ಆರ್.ಎಂ.ಲಮಾಣಿ(ಯರಝರಿ),ಬಿ.ಎ.ಉಡಚಣಕರ(ಹುಲ್ಲೂರ ಉರ್ದು),ವಾಯ್.ಎಸ್.ಖಾದ್ರಿ(ಬಿದರಕುಂದಿ ಉರ್ದು),ಎಚ್.ಎಂ.ಮಕಾನದಾರ(ಕೊಣ್ಣೂರ ಉರ್ದು),ಯಮನಪ್ಪ ಬಾಗೇವಾಡಿ(ಹುಲ್ಲೂರ), ಎಂ.ಬಿ.ಗುಡಗುoಟಿ(ಹಡಲಗೇರಿ) ಸಾಮಾಜಿಕ ಕ್ಷೇತ್ರದಿಂದ ಕುಂಟೋಜಿಯ ಯಶಸ್ವಿನಿ ಮಹಿಳಾ ಸಂಘಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಾಧಕರಿಗೆ ಮಾ.15 ರಂದು ಹುಲ್ಲೂರಿನ ನ್ಯಾಶನಲ್ ಎಸ್.ಎನ್.ಡಿ.ಪಬ್ಲಿಕ್ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೊಪ್ಪ ತಿಳಿಸಿದ್ದಾರೆ.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ